ಕರ್ನಾಟಕದಲ್ಲಿ ಒಂದೇ ದಿನ 1224 ಮಂದಿಗೆ ಕೊರೊನಾವೈರಸ್
ಬೆಂಗಳೂರು, ಆಗಸ್ಟ್ 25: ಕೇರಳದಲ್ಲಿ ಓಣಂ ಹಬ್ಬದ ಮರುದಿನವೇ ಕೊವಿಡ್-19 ಮಹಾಸ್ಫೋಟ ಸಂಭವಿಸಿದ್ದು, ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಸ್ಥಿರತೆ ಕಂಡು ಬಂದಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.62ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.79ರಷ್ಟಿದೆ. ರಾಜ್ಯದಲ್ಲಿ ಒಂದು ದಿನದಲ್ಲಿ 1224 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ
from Oneindia.in - thatsKannada News https://ift.tt/3myAvHX





No comments:
Post a Comment