WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Thursday, 26 August 2021

ಕರ್ನಾಟಕದಲ್ಲಿ ಒಂದೇ ದಿನ 1224 ಮಂದಿಗೆ ಕೊರೊನಾವೈರಸ್

ಬೆಂಗಳೂರು, ಆಗಸ್ಟ್ 25: ಕೇರಳದಲ್ಲಿ ಓಣಂ ಹಬ್ಬದ ಮರುದಿನವೇ ಕೊವಿಡ್-19 ಮಹಾಸ್ಫೋಟ ಸಂಭವಿಸಿದ್ದು, ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಸ್ಥಿರತೆ ಕಂಡು ಬಂದಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.62ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.79ರಷ್ಟಿದೆ. ರಾಜ್ಯದಲ್ಲಿ ಒಂದು ದಿನದಲ್ಲಿ 1224 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ

from Oneindia.in - thatsKannada News https://ift.tt/3myAvHX

No comments: