WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Friday, 20 August 2021

ಆಗಸ್ಟ್ 24ರವರೆಗೆ ದಕ್ಷಿಣ ಒಳನಾಡಿನ 9 ಜಿಲ್ಲೆಗಳಿಗೆ ಮಳೆಯ ಯೆಲ್ಲೋ ಅಲರ್ಟ್

ಬೆಂಗಳೂರು, ಆಗಸ್ಟ್ 20: ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಆಗಸ್ಟ್ 24ರವರೆಗೂ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ,ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಂಗಳೂರು ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಬುಧವಾರ ಇಡೀ ದಿನ ಮೋಡ, ತಂಪು ಹವೆ ಕಂಡುಬಂದಿದೆ. ಕೆಲ ದಿನಗಳಿಂದ

from Oneindia.in - thatsKannada News https://ift.tt/2UyGO2N

No comments: