ರಾಜ್ಯದಲ್ಲಿ ಆಗಸ್ಟ್ 29, 30ರಂದು ಭಾರಿ ಮಳೆ, 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಬೆಂಗಳೂರು, ಆಗಸ್ಟ್ 28: ರಾಜ್ಯದಲ್ಲಿ ಆಗಸ್ಟ್ 29,30ರಂದು ಭಾರಿ ಮಳೆಯಾಗುವ ನಿರೀಕ್ಷೆ ಇದ್ದು 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ವಾಯುಭಾರ ಕುಸಿತ: ರಾಜ್ಯದ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಆಗುಂಬೆಯಲ್ಲಿ 13 ಸೆಂ.ಮೀ ಮಳೆಯಾಗಿದೆ, ಕಾರ್ಕಳದಲ್ಲಿ
from Oneindia.in - thatsKannada News https://ift.tt/3mD52ob





No comments:
Post a Comment