WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Saturday, 28 August 2021

ರಾಜ್ಯದಲ್ಲಿ ಆಗಸ್ಟ್ 29, 30ರಂದು ಭಾರಿ ಮಳೆ, 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು, ಆಗಸ್ಟ್ 28: ರಾಜ್ಯದಲ್ಲಿ ಆಗಸ್ಟ್ 29,30ರಂದು ಭಾರಿ ಮಳೆಯಾಗುವ ನಿರೀಕ್ಷೆ ಇದ್ದು 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ವಾಯುಭಾರ ಕುಸಿತ: ರಾಜ್ಯದ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಆಗುಂಬೆಯಲ್ಲಿ 13 ಸೆಂ.ಮೀ ಮಳೆಯಾಗಿದೆ, ಕಾರ್ಕಳದಲ್ಲಿ

from Oneindia.in - thatsKannada News https://ift.tt/3mD52ob

No comments: