WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Thursday, 19 August 2021

ಕೊಪ್ಪಳದಲ್ಲಿ ಕೆಲಸ ಖಾಲಿ ಇದೆ; ಆಗಸ್ಟ್ 31ರೊಳಗೆ ಅರ್ಜಿ ಹಾಕಿ

ಕೊಪ್ಪಳ, ಆಗಸ್ಟ್ 19;  ಕೊಪ್ಪಳ ಜಿಲ್ಲೆಯ 14 ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ/ ನಗರ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ವಿಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಗ್ರಾಮ ಪಂಚಾಯತಿಗಳಲ್ಲಿ ಹಾಗೂ ಒಂದು ನಗರ ಸಭೆಯಲ್ಲಿ ಖಾಲಿಯಿರುವ ಗ್ರಾಮೀಣ/ ನಗರ ಪುನರ್ವಸತಿ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-village-and-city-rehabilitation-workers-at-koppal-231709.html

No comments: