WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ರಾಜ್ಯದಲ್ಲಿ ಕೊರೊನಾ 3ನೇ ಅಲೆ ಎದುರಿಸಲು ಆಮ್ಲಜನಕ ಶೇಖರಣೆ

ಬೆಂಗಳೂರು, ಆಗಸ್ಟ್ 07: ಕೊರೊನಾ ಎರಡನೇ ಅಲೆ ಏಕಾ ಏಕಿ ಆರಂಭವಾಗಿದ್ದ ಸಂದರ್ಭದಲ್ಲಿ ವೈದ್ಯಕೀಯ ಆಮ್ಲಜನಕಕ್ಕಾಗಿ ಆಸ್ಪತ್ರೆ ಸೇರಿದಂತೆ ರೋಗಿಗಳ ಪೋಷಕರು ತುಂಬಾ ಪರದಾಡುವಂತಾಯಿತು. ಆದರೆ ಈ ಬಾರಿ ಹಾಗಾಗದಂತೆ ನೋಡಿಕೊಳ್ಳಲು ಆಮ್ಲಜನಕ ಶೇಖರಣೆ ವ್ಯವಸ್ಥೆ ಮಾಡಲಾಗುತ್ತಿದೆ. ಆಗಸ್ಟ್ ಅಂತ್ಯ ಅಥವಾ ಸೆಪ್ಟೆಂಬರ್ ತಿಂಗಳಿನಲ್ಲಿ ಕೊರೊನಾ ಮೂರನೇ ಅಲೆ ರಾಜ್ಯವನ್ನು ಪ್ರವೇಶಿಸಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿರುವ

from Oneindia.in - thatsKannada News https://ift.tt/3xznPCp

«
Next
Newer Post
»
Previous
Older Post

No comments: