ಮುಂದಿನ 4 ದಿನ ಅಧಿಕ ಮಳೆಗೆ ಸಾಕ್ಷಿಯಾಗಲಿವೆ ಈ ರಾಜ್ಯಗಳು
ನವದೆಹಲಿ, ಆಗಸ್ಟ್ 24: ದೇಶದಲ್ಲಿ ನೈಋತ್ಯ ಮುಂಗಾರು ಮುಂದುವರೆದಿದ್ದು, ಆಗಸ್ಟ್ 24ರಿಂದ ಉತ್ತರಾಭಿಮುಖವಾಗಿ ಸಾಗಲಿದೆ. ಆಗಸ್ಟ್ 26ರಿಂದ ದಕ್ಷಿಣದ ಕಡೆಗೆ ಚಲಿಸುವ ಸಾಧ್ಯತೆಯಿದೆ. ಈ ಕಾರಣಕ್ಕೆ ಭಾರತದ ಹಲವು ರಾಜ್ಯಗಳು ವ್ಯಾಪಕ ಮಳೆಗೆ ಸಾಕ್ಷಿಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದರ ಪ್ರಭಾವದಿಂದಾಗಿ ತಮಿಳುನಾಡು ಹಾಗೂ ಕೇರಳದಲ್ಲಿ ಅಧಿಕ ಮಳೆಯಾಗಲಿದೆ. ಆಗಸ್ಟ್ 26
from Oneindia.in - thatsKannada News https://ift.tt/3kiWD6t





No comments:
Post a Comment