WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Tuesday, 24 August 2021

ಮುಂದಿನ 4 ದಿನ ಅಧಿಕ ಮಳೆಗೆ ಸಾಕ್ಷಿಯಾಗಲಿವೆ ಈ ರಾಜ್ಯಗಳು

ನವದೆಹಲಿ, ಆಗಸ್ಟ್‌ 24: ದೇಶದಲ್ಲಿ ನೈಋತ್ಯ ಮುಂಗಾರು ಮುಂದುವರೆದಿದ್ದು, ಆಗಸ್ಟ್‌ 24ರಿಂದ ಉತ್ತರಾಭಿಮುಖವಾಗಿ ಸಾಗಲಿದೆ. ಆಗಸ್ಟ್ 26ರಿಂದ ದಕ್ಷಿಣದ ಕಡೆಗೆ ಚಲಿಸುವ ಸಾಧ್ಯತೆಯಿದೆ. ಈ ಕಾರಣಕ್ಕೆ ಭಾರತದ ಹಲವು ರಾಜ್ಯಗಳು ವ್ಯಾಪಕ ಮಳೆಗೆ ಸಾಕ್ಷಿಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದರ ಪ್ರಭಾವದಿಂದಾಗಿ ತಮಿಳುನಾಡು ಹಾಗೂ ಕೇರಳದಲ್ಲಿ ಅಧಿಕ ಮಳೆಯಾಗಲಿದೆ. ಆಗಸ್ಟ್‌ 26

from Oneindia.in - thatsKannada News https://ift.tt/3kiWD6t

No comments: