WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 25 August 2021

ಕರ್ನಾಟಕ; ಸೆಪ್ಟೆಂಬರ್‌ನಿಂದ ಪ್ರತಿ ದಿನ 5 ಲಕ್ಷ ಜನರಿಗೆ ಲಸಿಕೆ

ಬೆಂಗಳೂರು, ಆಗಸ್ಟ್ 25; ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ವ್ಯಾಕ್ಸಿನ್ ಕೊರತೆ ಇದೆ. ಅಂಗನವಾಡಿಗಳಲ್ಲಿ ಮೊದಲ ಡೋಸ್ ಕೊಟ್ಟಿದ್ದ ಸರ್ಕಾರ ಎರಡನೇ ಡೋಸ್‌ಗಳನ್ನು ಸರಿಯಾಗಿ ನೀಡುತ್ತಿಲ್ಲ ಎಂಬ ಆರೋಪಗಳಿವೆ. ಈ ನಡುವೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ವ್ಯಾಕ್ಸಿನೇಟ್ ಇಂಡಿಯಾ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, "ಸೆಪ್ಟೆಂಬರ್‌ನಿಂದ ರಾಜ್ಯದಲ್ಲಿ ಪ್ರತಿ ದಿನ 5 ಲಕ್ಷ ಜನರಿಗೆ ಲಸಿಕೆ

from Oneindia.in - thatsKannada News https://ift.tt/2XLeR90

No comments: