WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Sunday, 1 August 2021

ಬಿಜೆಪಿ ಸಭೆ ಬ್ಯಾನರ್‌ಗಳಲ್ಲಿ ಯಡಿಯೂರಪ್ಪ ಫೋಟೋ ನಾಪತ್ತೆ!

ಬೆಂಗಳೂರು , ಆಗಸ್ಟ್ 01; ಕರ್ನಾಟಕದ ರಾಜಕೀಯದಲ್ಲಿ ಕೆಲವು ಬದಲಾವಣೆಗಳಾಗಿವೆ. ಮುಖ್ಯಮಂತ್ರಿಯಾಗಿದ್ದ  ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ. ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಜುಲೈ 26ರಂದು ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ವರ್ಷ ಪೂರ್ಣಗೊಂಡಿತು. ಅಂದೇ ಯಡಿಯೂರಪ್ಪ ರಾಜೀನಾಮೆಯನ್ನು ಘೋಷಣೆ ಮಾಡಿದರು. ಬಳಿಕ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಿದರು. ಹೈಕಮಾಂಡ್ ನಾಯಕರು

from Oneindia.in - thatsKannada News https://ift.tt/37jhVKZ

No comments: