WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Saturday, 28 August 2021

ಖಾತೆ ಬದಲಾವಣೆಗೆ ವಿನೂತನ ಪ್ರಯತ್ನ ಆರಂಭಿಸಿದ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್?

ಬೆಂಗಳೂರು, ಆ. 28: ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅಸಮಾಧಾನ ತಾತ್ಕಾಲಿಕವಾಗಿ ತಣಿದಂತಾಗಿದೆ. ಮಾಜಿ ಸಿಎಂ ಯಡಿಯೂರಪ್ಪ ಸಂಧಾನದಿಂದ ಸುಮ್ಮನಾಗಿದ್ದ ಸಚಿವ ಸಿಂಗ್, ಇದೀಗ ತಮ್ಮ ಇಲಾಖೆಯ ಕಾರ್ಯ ಚಟುವಟಿಕೆ ಆರಂಭಿಸಿದ್ದಾರೆ. ಆದರೂ ಖಾತೆ ಬದಲಾವಣೆ ಪ್ರಯತ್ನವನ್ನು ಮಾತ್ರ ಕೈಬಿಟ್ಟಿಲ್ಲ. ತಮಗೆ ಪ್ರವಾಸೋದ್ಯಮ ಇಲಾಖೆಯೆ ಬೇಡ ಎಂದಿದ್ದ ಆನಂದ್ ಸಿಂಗ್ ಈಗ ಅದೇ ಇಲಾಖೆಯಲ್ಲಿ ಮಹತ್ವದ ಸಾಧನೆ

from Oneindia.in - thatsKannada News https://ift.tt/3sTiB3O

No comments: