ಕೊನೆಗೂ ಮಲೆನಾಡು ಭಾಗದ ರೈತರ ಬಹು ದಶಕಗಳ ಬೇಡಿಕೆ ಈಡೇರಿಸಿದ ರಾಜ್ಯ ಸರ್ಕಾರ!
ಬೆಂಗಳೂರು, ಆ. 28: ಕೃಷಿಯನ್ನು ಲಾಭದಾಯಕ ಮಾಡಲು ಪ್ರಧಾನಿ ಮೋದಿ ಹೊಸ ಯೋಜನೆ ಹಾಕಿಕೊಂಡಿದ್ದಾರೆ. ಅದಕ್ಕಾಗಿ ಉನ್ನತಾಧಿಕಾರದ ಸಮಿತಿಯೊಂದನ್ನು ನೇಮಕ ಮಾಡಿದ್ದಾರೆ. ಆ ಸಮಿತಿಗೆ ನಿವೃತ್ತ ಐಎಎಸ್ ಅಧಿಕಾರಿ ಅಶೋಕ್ ದಳವಾಯಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿ, ಬರುವ 2023ರೊಳಗೆ ರೈತರ ಆದಾಯ ದ್ವಿಗುಣಗೊಳಿಸುವ ಗುರುಯನ್ನು ಕೇಂದ್ರ ಸರ್ಕಾರ ಹಾಕಿಕೊಂಡಿದೆ. ಕಳೆದ ನಾಲ್ಕು ದಿನಗಳ ಹಿಂದೆ ಲಾಭದಾಯಕ ಕೃಷಿಯ
from Oneindia.in - thatsKannada News https://ift.tt/3mGuiKk





No comments:
Post a Comment