WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Saturday, 28 August 2021

ಕೊನೆಗೂ ಮಲೆನಾಡು ಭಾಗದ ರೈತರ ಬಹು ದಶಕಗಳ ಬೇಡಿಕೆ ಈಡೇರಿಸಿದ ರಾಜ್ಯ ಸರ್ಕಾರ!

ಬೆಂಗಳೂರು, ಆ. 28: ಕೃಷಿಯನ್ನು ಲಾಭದಾಯಕ ಮಾಡಲು ಪ್ರಧಾನಿ ಮೋದಿ ಹೊಸ ಯೋಜನೆ ಹಾಕಿಕೊಂಡಿದ್ದಾರೆ. ಅದಕ್ಕಾಗಿ ಉನ್ನತಾಧಿಕಾರದ ಸಮಿತಿಯೊಂದನ್ನು ನೇಮಕ ಮಾಡಿದ್ದಾರೆ. ಆ ಸಮಿತಿಗೆ ನಿವೃತ್ತ ಐಎಎಸ್ ಅಧಿಕಾರಿ ಅಶೋಕ್ ದಳವಾಯಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿ, ಬರುವ 2023ರೊಳಗೆ ರೈತರ ಆದಾಯ ದ್ವಿಗುಣಗೊಳಿಸುವ ಗುರುಯನ್ನು ಕೇಂದ್ರ ಸರ್ಕಾರ ಹಾಕಿಕೊಂಡಿದೆ. ಕಳೆದ ನಾಲ್ಕು ದಿನಗಳ ಹಿಂದೆ ಲಾಭದಾಯಕ ಕೃಷಿಯ

from Oneindia.in - thatsKannada News https://ift.tt/3mGuiKk

No comments: