ನಿನ್ನೆಗಿಂತ ಇಂದು ಚನ್ನ: ಕರ್ನಾಟಕದಲ್ಲಿ ಕೊರೊನಾವೈರಸ್ ಮೇಲೆ ನಿಯಂತ್ರಣ!
ಬೆಂಗಳೂರು, ಆಗಸ್ಟ್ 15: ಕರ್ನಾಟಕದಲ್ಲಿ ಕೊರೊನಾವೈರಸ್ ಸ್ಥಿತಿಗತಿ ನಿನ್ನೆಗೆ ಹೋಲಿಸಿದರೆ ಇಂದು ಸ್ವಲ್ಪ ಸುಧಾರಿಸಿದೆ. ಶನಿವಾರ 1632 ಪ್ರಕರಣಗಳನ್ನು ದಾಖಲಿಸಿದ ರಾಜ್ಯದಲ್ಲಿ ಭಾನುವಾರ 1431 ಮಂದಿಗೆ ಸೋಂಕು ತಗುಲಿರುವುದು ಖಾತ್ರಿಯಾಗಿದೆ. ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.93ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.46ರಷ್ಟಿದೆ. ರಾಜ್ಯದಲ್ಲಿ ಒಂದು ದಿನದಲ್ಲಿ 1431 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ
from Oneindia.in - thatsKannada News https://ift.tt/3xNj9ZN





No comments:
Post a Comment