WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ನಿನ್ನೆಗಿಂತ ಇಂದು ಚನ್ನ: ಕರ್ನಾಟಕದಲ್ಲಿ ಕೊರೊನಾವೈರಸ್ ಮೇಲೆ ನಿಯಂತ್ರಣ!

ಬೆಂಗಳೂರು, ಆಗಸ್ಟ್ 15: ಕರ್ನಾಟಕದಲ್ಲಿ ಕೊರೊನಾವೈರಸ್ ಸ್ಥಿತಿಗತಿ ನಿನ್ನೆಗೆ ಹೋಲಿಸಿದರೆ ಇಂದು ಸ್ವಲ್ಪ ಸುಧಾರಿಸಿದೆ. ಶನಿವಾರ 1632 ಪ್ರಕರಣಗಳನ್ನು ದಾಖಲಿಸಿದ ರಾಜ್ಯದಲ್ಲಿ ಭಾನುವಾರ 1431 ಮಂದಿಗೆ ಸೋಂಕು ತಗುಲಿರುವುದು ಖಾತ್ರಿಯಾಗಿದೆ. ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.93ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.46ರಷ್ಟಿದೆ. ರಾಜ್ಯದಲ್ಲಿ ಒಂದು ದಿನದಲ್ಲಿ 1431 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ

from Oneindia.in - thatsKannada News https://ift.tt/3xNj9ZN

«
Next
Newer Post
»
Previous
Older Post

No comments: