WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Tuesday, 17 August 2021

ಕರ್ನಾಟಕದಲ್ಲಿ ನಿಯಂತ್ರಣಕ್ಕೆ ಬಂದಿತಾ ಕೊರೊನಾವೈರಸ್?: ಉತ್ತರ ಓದಿ

ಬೆಂಗಳೂರು, ಆಗಸ್ಟ್ 16: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಸ್ವಲ್ಪ ಮಟ್ಟಿಗೆ ಸಮಾಧಾನ ತಂದಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.93ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 2.62ರಷ್ಟಿದೆ. ರಾಜ್ಯದಲ್ಲಿ ಒಂದು ದಿನದಲ್ಲಿ 1065 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1486 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24

from Oneindia.in - thatsKannada News https://ift.tt/3yVsLTF

No comments: