WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Sunday, 29 August 2021

ಕರ್ನಾಟಕ; ಕರಾವಳಿ, ಮಲೆನಾಡು ಭಾಗದಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು, ಆಗಸ್ಟ್ 29; ಕರ್ನಾಟಕದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದೆ. ಆದರೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಸೋಮವಾರದ ತನಕ ಗುಡುಗು ಸಹಿತ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕಳೆದ ಮೂರು ದಿನಗಳಿಂದ ಕರಾವಳಿ, ಮಲೆನಾಡು ಭಾಗದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬೆಂಗಳೂರು ನಗರದಲ್ಲಿ ಸಹ ಆಗಾಗ

from Oneindia.in - thatsKannada News https://ift.tt/2WCxYlm

No comments: