ಹಾರೋಗೆರಿ ಅಪ್ರಾಪ್ತ ಬಾಲಕಿ ಕೊಲೆ ಪ್ರಕರಣ: ರಾಹುಲ್ ಗಾಂಧಿ ಲಿಂಕ್ ಮಾಡಿ ಜೊಲ್ಲೆ ಖಂಡಿಸಿದ ರಕ್ಷಾ ರಾಮಯ್ಯ!
ಬೆಂಗಳೂರು, ಆ, 16: ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ನಡೆಯನ್ನು ಯುವ ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ಕೆಲ ದಿನಗಳ ಹಿಂದೆ ಖಾಸಗಿ ಸುದ್ದಿ ವಾಹಿನಿ ನಡೆಸಿದ್ದ ಸ್ಟಿಂಗ್ ಆಪರೇಶನ್ನಲ್ಲಿ ಸಚಿವ ಶಶಿಕಲಾ ಜೊಲ್ಲೆ ಹೆಸರು ಕೇಳಿ ಬಂದಿತ್ತು. ಅದಾದ ಬಳಿಕ ಅವರನ್ನು ನೂತನ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವುದಿಲ್ಲ ಎನ್ನಲಾಗಿತ್ತು. ಆದರೆ ಬಿಜೆಪಿ ಹೈಕಮಾಂಡ್ ಮತ್ತೊಮ್ಮೆ ಅವರಿಗೆ ಮಂತ್ರಿಯಾಗುವ
from Oneindia.in - thatsKannada News https://ift.tt/3xQmOGz





No comments:
Post a Comment