ಸಂಪುಟ ವಿಸ್ತರಣೆ: ಮತ್ತೆ ತಮ್ಮ ಪಟ್ಟು ಸ್ಪಷ್ಟ ಪಡಿಸಿದ ಯಡಿಯೂರಪ್ಪ?
ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಗೆ ಯಾವಾಗ ಮಹೂರ್ತ ಸಿಗಲಿದೆ ಎನ್ನುವುದರ ಬಗ್ಗೆ ಖುದ್ದು ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಸ್ಪಷ್ಟನೆಯಿಲ್ಲ. ಇನ್ನೆರಡು ದಿನದೊಳಗಾಗಿ ಬೊಮ್ಮಾಯಿ ಮತ್ತೊಮ್ಮೆ ದೆಹಲಿಗೆ ಪ್ರಯಾಣಿಸುವ ಸಾಧ್ಯತೆಯಿದೆ. "ನಮ್ಮದು ರಾಷ್ಟ್ರೀಯ ಪಕ್ಷವಾಗಿರುವುದರಿಂದ ವರಿಷ್ಠರ ಸಂದೇಶಕ್ಕಾಗಿ ಕಾಯಬೇಕಾಗುತ್ತದೆ"ಎಂದಿರುವ ಸಿಎಂ ಬೊಮ್ಮಾಯಿ, ಹೈಕಮಾಂಡ್ ದೂರವಾಣಿ ಕರೆಯ ನಿರೀಕ್ಷೆಯಲ್ಲಿದ್ದಾರೆ. ಸಿಎಂ ಆದ ನಂತರ ಮೊದಲ ದೆಹಲಿ ಭೇಟಿಯ ವೇಳೆ
from Oneindia.in - thatsKannada News https://ift.tt/3lfVeQ7





No comments:
Post a Comment