WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಪಠ್ಯಪುಸ್ತಕ ನೀಡದೆ ಶಾಲೆ ಆರಂಭಿಸಿದ್ದು ಏಕೆ? ಹೈಕೋರ್ಟ್ ಪ್ರಶ್ನೆ

ಬೆಂಗಳೂರು, ಆಗಸ್ಟ್ 24: ಕೊರೊನಾ ಸುರಕ್ಷತೆ ಕುರಿತು ಮಾರ್ಗಸೂಚಿ ಅನ್ವಯ 9 ಮತ್ತು 10 ನೇ ತರಗತಿ ಆರಂಭಿಸಲಾಗಿದೆ. ಆದರೆ, ಪಠ್ಯಪುಸ್ತಕ, ನೋಟ್‌ಪುಸ್ತಕಗಳ ಕೊರತೆ ಎದುರಾಗಿದೆ. ಪಠ್ಯಪುಸ್ತಕವಿಲ್ಲದೆ ಶಾಲೆ ಆರಂಭಿಸಿದ್ದು ಏಕೆ? ಎಂದು ಕರ್ನಾಟಕ ಹೈಕೋರ್ಟ್‌ ಮಂಗಳವಾರದಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ. ಈ ಬಗ್ಗೆ ಸ್ಥಿತಿಗತಿ ಹಾಗೂ ಕೈಗೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿ, ಮುಂದಿನ

from Oneindia.in - thatsKannada News https://ift.tt/3kj5ipr

«
Next
Newer Post
»
Previous
Older Post

No comments: