WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 25 August 2021

ಪಠ್ಯಪುಸ್ತಕ ನೀಡದೆ ಶಾಲೆ ಆರಂಭಿಸಿದ್ದು ಏಕೆ? ಹೈಕೋರ್ಟ್ ಪ್ರಶ್ನೆ

ಬೆಂಗಳೂರು, ಆಗಸ್ಟ್ 24: ಕೊರೊನಾ ಸುರಕ್ಷತೆ ಕುರಿತು ಮಾರ್ಗಸೂಚಿ ಅನ್ವಯ 9 ಮತ್ತು 10 ನೇ ತರಗತಿ ಆರಂಭಿಸಲಾಗಿದೆ. ಆದರೆ, ಪಠ್ಯಪುಸ್ತಕ, ನೋಟ್‌ಪುಸ್ತಕಗಳ ಕೊರತೆ ಎದುರಾಗಿದೆ. ಪಠ್ಯಪುಸ್ತಕವಿಲ್ಲದೆ ಶಾಲೆ ಆರಂಭಿಸಿದ್ದು ಏಕೆ? ಎಂದು ಕರ್ನಾಟಕ ಹೈಕೋರ್ಟ್‌ ಮಂಗಳವಾರದಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ. ಈ ಬಗ್ಗೆ ಸ್ಥಿತಿಗತಿ ಹಾಗೂ ಕೈಗೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿ, ಮುಂದಿನ

from Oneindia.in - thatsKannada News https://ift.tt/3kj5ipr

No comments: