WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Monday, 30 August 2021

ತಮ್ಮ ಅಸ್ತಿತ್ವಕ್ಕೆ ಮಾರಕವೆಂದೇ ವೈದಿಕಶಾಹಿಗಳಿಗೆ ಜಾತಿ ಗಣತಿ ಬೇಡದ ಸಂಗತಿ

ಭಾರತದ ರಾಜಕೀಯ ಮತ್ತು ಸಾಮಾಜಿಕ ಇತಿಹಾಸವನ್ನು ಗಮನಿಸಿದಾಗ ಭಾರತೀಯ ಸಮಾಜಗಳು ಹತ್ತು ಹಲವು ಕಾರಣಗಳಿಗಾಗಿ ಜಾತಿ ವ್ಯವಸ್ಥೆಯನ್ನು ಒಪ್ಪಿಕೊಂಡು ಅಪ್ಪಿಕೊಂಡಿವೆ. ಈ ಪೈಕಿ ಆಚರಣೆ ಮತ್ತು ಸಂಪ್ರದಾಯಗಳ ಹೆಸರಲ್ಲಿ ಒಪ್ಪಿಕೊಂಡಿರುವ ಜಾತಿ ವ್ಯವಸ್ಥೆಯ ಕಲ್ಪನೆಯು ಒಂದೆಡೆಯಾದರೆ ರಾಜಕೀಯ ಶಕ್ತಿ ಪ್ರದರ್ಶನಕ್ಕಾಗಿ ಮತ್ತು ಅಧಿಕಾರ ರಾಜಕಾರಣಕ್ಕಾಗಿ ಒಪ್ಪಿಕೊಂಡಿರುವ ಮತ್ತು ಹೆಮ್ಮೆಯಿಂದ ಬೀಗುತ್ತಿರುವ ಜಾತಿಯ ಸ್ಥಿತಿಗತಿಯನ್ನು ನಾವು ಸುಲಭವಾಗಿ ಕಾಣಬಹುದಾಗಿದೆ

from Oneindia.in - thatsKannada News https://ift.tt/2UY7ZUN

No comments: