WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಮುಂಗಾರು ಅಧಿವೇಶನದ ಅಂತಿಮ ವಾರದಲ್ಲಿ ಕೇಂದ್ರಕ್ಕೆ ಸಂದೇಶ ನೀಡಿದ ಪ್ರತಿಪಕ್ಷಗಳು

ನವದೆಹಲಿ, ಆ.09: ಸಂಸತ್ತಿನ ಮುಂಗಾರು ಅಧಿವೇಶನ ಮುಗಿಯಲು ಕೇವಲ ಒಂದು ವಾರ ಬಾಕಿ ಇರುವಾಗ, ತೃಣಮೂಲ ಕಾಂಗ್ರೆಸ್‌ನ ಸಂಸದ ಡೆರೆಕ್‌ ಒಬ್ರಿಯಾನ್‌, ಪ್ರಧಾನಿ ನರೇಂದ್ರ ಮೋದಿ ವಿಚಾರಣೆಗೆ ಅಧಿವೇಶನಕ್ಕೆ ಹಾಜರಾಗಬೇಕು ಮತ್ತು ಪೆಗಾಸಸ್ ಬೇಹುಗಾರಿಕೆ, ರೈತರ ಸಮಸ್ಯೆ ಮೊದಲಾದ ಪ್ರತಿಪಕ್ಷಗಳ ಬೇಡಿಕೆಗಳನ್ನು ಆಲಿಸಬೇಕು ಎಂದು ಒತ್ತಾಯಿಸಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯ ವಿರುದ್ದ ವಿರೋಧ ಪಕ್ಷದ ನಾಯಕರುಗಳು

from Oneindia.in - thatsKannada News https://ift.tt/2X09DG4

«
Next
Newer Post
»
Previous
Older Post

No comments: