WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Thursday, 19 August 2021

ಮತ್ತೆ ಚುರುಕಾಗಲಿದೆ ನೈಋತ್ಯ ಮುಂಗಾರು; ಹಲವು ರಾಜ್ಯಗಳಲ್ಲಿ ಮಳೆ ಸೂಚನೆ

ನವದೆಹಲಿ, ಆಗಸ್ಟ್‌ 19: ದೇಶದಲ್ಲಿ ಮತ್ತೆ ನೈಋತ್ಯ ಮುಂಗಾರು ಚುರುಕಾಗುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಆಗಸ್ಟ್‌ ಮೊದಲ ವಾರದಲ್ಲಿ ಕ್ಷೀಣಿಸಿದ್ದ ಮುಂಗಾರು ಇದೀಗ ಮತ್ತೆ ಚುರುಕಾಗಲಿದೆ. ಮಳೆಯಿಂದ ಬಿಡುವು ಪಡೆದುಕೊಂಡಿದ್ದ ಹಲವು ರಾಜ್ಯಗಳಲ್ಲಿ ಮತ್ತೆ ಮಳೆ ಚಟುವಟಿಕೆ ಆರಂಭವಾಗಲಿದೆ ಎಂದು ತಿಳಿಸಿದೆ. ಗುರುವಾರದಿಂದ ಉತ್ತರ ಭಾರತದಲ್ಲಿ ಮುಂಗಾರು ಮತ್ತೆ ಚುರುಕುಗೊಳ್ಳಲಿದೆ. ಆಗಸ್ಟ್‌ 19ರಿಂದ 21ರವರೆಗೂ

from Oneindia.in - thatsKannada News https://ift.tt/2W3l8fu

No comments: