ಮತ್ತೆ ಚುರುಕಾಗಲಿದೆ ನೈಋತ್ಯ ಮುಂಗಾರು; ಹಲವು ರಾಜ್ಯಗಳಲ್ಲಿ ಮಳೆ ಸೂಚನೆ
ನವದೆಹಲಿ, ಆಗಸ್ಟ್ 19: ದೇಶದಲ್ಲಿ ಮತ್ತೆ ನೈಋತ್ಯ ಮುಂಗಾರು ಚುರುಕಾಗುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಆಗಸ್ಟ್ ಮೊದಲ ವಾರದಲ್ಲಿ ಕ್ಷೀಣಿಸಿದ್ದ ಮುಂಗಾರು ಇದೀಗ ಮತ್ತೆ ಚುರುಕಾಗಲಿದೆ. ಮಳೆಯಿಂದ ಬಿಡುವು ಪಡೆದುಕೊಂಡಿದ್ದ ಹಲವು ರಾಜ್ಯಗಳಲ್ಲಿ ಮತ್ತೆ ಮಳೆ ಚಟುವಟಿಕೆ ಆರಂಭವಾಗಲಿದೆ ಎಂದು ತಿಳಿಸಿದೆ. ಗುರುವಾರದಿಂದ ಉತ್ತರ ಭಾರತದಲ್ಲಿ ಮುಂಗಾರು ಮತ್ತೆ ಚುರುಕುಗೊಳ್ಳಲಿದೆ. ಆಗಸ್ಟ್ 19ರಿಂದ 21ರವರೆಗೂ
from Oneindia.in - thatsKannada News https://ift.tt/2W3l8fu





No comments:
Post a Comment