WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Sunday, 22 August 2021

ನಾನೂ ಶಾಲೆಗೆ ಹೋಗುತ್ತೇನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಆ. 22: ಕಳೆದ ಎರಡು ವರ್ಷಗಳಿಂದ ಶಾಲಾ-ಕಾಲೇಜುಗಳು ಬಂದ್ ಆಗಿವೆ. ಕೊರೊನಾ ವೈರಸ್ ಶೈಕ್ಷಣಿಕ ಕ್ಷೇತ್ರದ ಮೇಲೆ ದೊಡ್ಡ ದಾಳಿಯನ್ನೇ ಮಾಡಿದೆ. ಒಂದೆಡೆ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿದ್ದರೂ, ಮಕ್ಕಳ ಭವಿಷ್ಯದ ಚಿಂತೆ ಬಹುತೇಕ ಎಲ್ಲ ಪೋಷಕರಿಗಿದೆ. ಹೀಗಾಗಿ ಕೊರೊನಾ ಮೂರನೇ ಅಲೆ ಆತಂಕದ ಮಧ್ಯೆಯೂ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ತಯಾರಾಗುತ್ತಿದ್ದಾರೆ.

from Oneindia.in - thatsKannada News https://ift.tt/2W6KxWd

No comments: