ಬೆಂಗಳೂರು, ಆ. 22: ಕಳೆದ ಎರಡು ವರ್ಷಗಳಿಂದ ಶಾಲಾ-ಕಾಲೇಜುಗಳು ಬಂದ್ ಆಗಿವೆ. ಕೊರೊನಾ ವೈರಸ್ ಶೈಕ್ಷಣಿಕ ಕ್ಷೇತ್ರದ ಮೇಲೆ ದೊಡ್ಡ ದಾಳಿಯನ್ನೇ ಮಾಡಿದೆ. ಒಂದೆಡೆ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿದ್ದರೂ, ಮಕ್ಕಳ ಭವಿಷ್ಯದ ಚಿಂತೆ ಬಹುತೇಕ ಎಲ್ಲ ಪೋಷಕರಿಗಿದೆ. ಹೀಗಾಗಿ ಕೊರೊನಾ ಮೂರನೇ ಅಲೆ ಆತಂಕದ ಮಧ್ಯೆಯೂ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ತಯಾರಾಗುತ್ತಿದ್ದಾರೆ.
from Oneindia.in - thatsKannada News https://ift.tt/2W6KxWd
No comments:
Post a Comment