WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಅಂತರರಾಜ್ಯ ಜಲವಿವಾದ: ದೆಹಲಿಯಲ್ಲಿ ಕಾನೂನು ತಜ್ಞರೊಂದಿಗೆ ಸಭೆ: ಬಸವರಾಜ ಬೊಮ್ಮಾಯಿ‌

ಬೆಂಗಳೂರು, ಆ. 24: ಅಂತರರಾಜ್ಯ ಜಲ ವಿವಾದಗಳ ಬಗ್ಗೆ ನವದೆಹಲಿಯಲ್ಲಿ ಕಾನೂನು ತಜ್ಞರ ಜತೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದಾರೆ. ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್, ರಾಜ್ಯದ ಹಿರಿಯ ವಕೀಲರು, ಕಾನೂನು ತಜ್ಞರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ನೀರಾವರಿ ವಿವಾದದ ಬಗ್ಗೆ ರಾಜ್ಯದ ಮುಂದಿನ ನಡೆಯ

from Oneindia.in - thatsKannada News https://ift.tt/3kjL7b8

«
Next
Newer Post
»
Previous
Older Post

No comments: