WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 18 August 2021

ಮನೆ ಇಲ್ಲದವರಿಗೆ ಸಿಹಿ ಸುದ್ದಿ ಕೊಟ್ಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!

ಬೆಂಗಳೂರು, ಆ. 17: ರಾಜ್ಯದಲ್ಲಿ ವಿವಿಧ ಗ್ರಾಮೀಣ ವಸತಿ ಯೋಜನೆಗಳಡಿ, 4.09 ಲಕ್ಷ ಮನೆಗಳ ನಿರ್ಮಾಣ ಪ್ರಗತಿಯಲ್ಲಿದೆ. ಬಾಕಿ ಇರುವ 1.67 ಲಕ್ಷ ಮನೆಗಳಿಗೆ ಮುಂದಿನ 15 ದಿವಸದೊಳಗೆ ಜಿಪಿಎಸ್ ಅಪ್‌ಲೋಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆಯುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ

from Oneindia.in - thatsKannada News https://ift.tt/2VZtYuH

No comments: