ಬಸವರಾಜ ಬೊಮ್ಮಾಯಿಯವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ, ದೆಹಲಿಗೆ ಒಂದು ಸುತ್ತಿನ ಪ್ರವಾಸವನ್ನೂ ಮುಗಿಸಿ ಬಂದಿದ್ದಾಗಿದೆ. ಆದರೆ, ಇವರು ಸಿಎಂ ಆಗುವ ಮುನ್ನ ನಡೆದ ಕೊನೆಯ ಕ್ಷಣದ ಬೆಳವಣಿಗೆ ಏನಾದರೂ ಏನು? ಅರವಿಂದ್ ಬೆಲ್ಲದ್, ಮುರುಗೇಶ್ ನಿರಾಣಿ, ಪ್ರಲ್ಹಾದ್ ಜೋಷಿ, ಬಿ.ಎಲ್.ಸಂತೋಷ್ ಮುಂತಾದವರ ಹೆಸರು ಮುಖ್ಯಮಂತ್ರಿ ಹುದ್ದೆಗೆ ಮಂಚೂಣಿಯಲ್ಲಿ ಕೇಳಿ ಬರುತ್ತಿತ್ತು. ಹಾಗಂತ, ಬಸವರಾಜ ಬೊಮ್ಮಾಯಿಯವರ
from Oneindia.in - thatsKannada News https://ift.tt/3ifQ2tA
No comments:
Post a Comment