ರಾಜ್ಯಕ್ಕೆ ಸಿಹಿ ಸುದ್ದಿ; ಕಳಸಾ ಬಂಡೂರಿ ಯೋಜನೆ ಡಿಪಿಆರ್ ತಯಾರಿಸಲು ಶೀಘ್ರ ಅನುಮತಿ!
ಬೆಂಗಳೂರು, ಆ. 25: ಮೊದಲೇ ತಿಳಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀರಾವರಿ ಯೋಜನೆಗಳ ಕುರಿತು ದೆಹಲಿಯಲ್ಲಿ ಚರ್ಚೆ ನಡೆಸಿದ್ದಾರೆ. ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ರನ್ನು ಭೇಟಿ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಯೋಜನೆ ಮಾನ್ಯತೆ ಹಾಗೂ ಮಹದಾಯಿ ಯೋಜನೆ ಜಾರಿಗೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಲ್ಲಿಕೆಗೆ ಕೇಂದ್ರ ಸರ್ಕಾರ
from Oneindia.in - thatsKannada News https://ift.tt/3Dk2DVa





No comments:
Post a Comment