WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Monday, 23 August 2021

ಶಾಲಾರಂಭದ ಹಿನ್ನೆಲೆಯಲ್ಲಿ ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ!

ಬೆಂಗಳೂರು, ಆ. 23: ಒಂದೂವರೆ ವರ್ಷಗಳ ಬಳಿಕ ಶಾಲೆಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸಂಪುಟದ ಸದಸ್ಯರಿಗೆ ಖಡಕ್ ಆದೇಶ ಮಾಡಿದ್ದಾರೆ. ಕೊರೊನಾ ಮೂರನೇ ಅಲೆ ಆತಂಕದ ಮಧ್ಯೆ ಇಂದಿನಿಂದ (ಆ.23) ಶಾಲೆಗಳು ಆರಂಭವಾಗುತ್ತಿವೆ. ಹೀಗಾಗಿ ರಾಜ್ಯ ಸರ್ಕಾರದ ಮೇಲೆ ದೊಡ್ಡ ಜವಾಬ್ದಾರಿಯೂ ಇದೆ. ಆದರಿಂದ ಸಿಎಂ ಬೊಮ್ಮಾಯಿ ಎಲ್ಲ ಸಚಿವರಿಗೆ ಮಹತ್ವದ ಸೂಚನೆ

from Oneindia.in - thatsKannada News https://ift.tt/3ybWPtb

No comments: