ಅಫ್ಘಾನ್ ವಿದ್ಯಾರ್ಥಿಗಳ ವೀಸಾ ಪರಿಶೀಲನೆಗೆ ಸಚಿವರ ಸೂಚನೆ
ಬೆಂಗಳೂರು, ಆಗಸ್ಟ್ 17; ಅಫ್ಘಾನಿಸ್ತಾನ ತಾಲಿಬಾನ್ ಉಗ್ರರ ವಶವಾಗಿದೆ. ದೇಶದ ಪರಿಸ್ಥಿತಿ ಬಗ್ಗೆ ವಿಶ್ವವೇ ಆತಂಕಗೊಂಡಿದೆ. ಕರ್ನಾಟಕದಲ್ಲಿ ವ್ಯಾಸಂಗ ಮಾಡುತ್ತಿರುವ ಅಫ್ಘಾನ್ ವಿದ್ಯಾರ್ಥಿಗಳು ತವರು ನೆಲದ ಪರಿಸ್ಥಿತಿ ಬಗ್ಗೆ ಚಿಂತೆ ಮಾಡುತ್ತಿದ್ದಾರೆ. ಭಾರತದ ವಿವಿಧ ರಾಜ್ಯಗಳಲ್ಲಿ ಅಫ್ಘಾನಿಸ್ತಾನದ ಸಾವಿರಾರು ವಿದ್ಯಾರ್ಥಿಗಳಿದ್ದಾರೆ. ಕರ್ನಾಟಕದಲ್ಲಿ ಬೆಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿದಂತೆ ವಿವಿಧ ನಗರದಲ್ಲಿ ಅಫ್ಘಾನ್ ವಿದ್ಯಾರ್ಥಿಗಳು ವಿವಿಧ ಕೋರ್ಸ್ಗಳಲ್ಲಿ ವ್ಯಾಸಂಗ
from Oneindia.in - thatsKannada News https://ift.tt/3gaf3Fp





No comments:
Post a Comment