WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Tuesday, 17 August 2021

ತಪ್ಪಾಗಿ ಸ್ವಯಂ ಘೋಷಿತ ಆಸ್ತಿ ತೆರಿಗೆ: ಬಿಬಿಎಂಪಿ ವ್ಯಾಪ್ತಿಯಲ್ಲಿ ದಂಡ ಬಡ್ಡಿಯಿಂದ ವಿನಾಯತಿ?

ಬೆಂಗಳೂರು, ಆ. 16: ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ನಗರ ಪ್ರದೇಶಗಳಲ್ಲಿ ಕಸದ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ಪಾಲಿಕೆಗಳ ಆಯುಕ್ತರಿಗೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಖಡಕ್ ಆದೇಶ ಮಾಡಿದ್ದಾರೆ. ಪ್ರತ್ಯೇಕ ಸಭೆ ನಡೆಸಿರುವ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಬೆಂಗಳೂರಿನಲ್ಲಿ ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿಯಡಿ ವಲಯ ವರ್ಗೀಕರಣವನ್ನು ತಪ್ಪಾಗಿ ಘೋಷಿಸಿಕೊಂಡು

from Oneindia.in - thatsKannada News https://ift.tt/3CVwOSo

No comments: