ಇಡೀ ವರ್ಷ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸೋಣ: ಸಿಎಂ ಬಸವರಾಜ ಬೊಮ್ಮಾಯಿ!
ಬೆಂಗಳೂರು, ಆ. 15: ಭಾರತ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವವನ್ನು ಇಡೀ ವರ್ಷ ಆಚರಿಸೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾತಂತ್ರ್ಯ ಅಮೃತಮಹೋತ್ಸವದ ಮುನ್ನಾದಿನ ಶನಿವಾರ ನಾಡಿನ ಜನತೆಯಲ್ಲಿ ಮನವಿ ಮಾಡಿದರು. ವಿಧಾನಸೌಧದ ಪೂರ್ವಭಾಗದ ಮೆಟ್ಟಿಲುಗಳ ಮೇಲೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಭಾರತದ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ
from Oneindia.in - thatsKannada News https://ift.tt/2Ujm2Ed





No comments:
Post a Comment