WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಭಾರತದಲ್ಲಿ ಇನ್ನಷ್ಟು ತೀವ್ರವಾಗಲಿದೆ ಮುಂಗಾರು; ಐಪಿಸಿಸಿ

ನವದೆಹಲಿ, ಆಗಸ್ಟ್‌ 09: ಜಾಗತಿಕ ತಾಪಮಾನ ಏರಿಕೆಯಿಂದಾಗಿ ಭೂಮಿಯಲ್ಲಿನ ನೀರು ಹೆಚ್ಚಿನ ಪ್ರಮಾಣದಲ್ಲಿ ಆವಿಯಾಗಿ ಮಣ್ಣಿನ ತೇವಾಂಶ ಕಡಿಮೆಯಾಗುತ್ತದೆ. ಇದರಿಂದ ಬರಗಾಲ ಉಂಟಾಗುತ್ತದೆ. ಜೊತೆಗೆ ಮುಂಗಾರು ತೀವ್ರತೆ ದೇಶದಲ್ಲಿ ಹೆಚ್ಚಾಗಲಿದೆ ಎಂದು ಇಂಟರ್‌ಗವರ್ನಮೆಂಟಲ್ ಪ್ಯಾನಲ್ ಫಾರ್ ಕ್ಲೈಮೇಟ್ ಚೇಂಜ್- ಐಪಿಸಿಸಿ ವರದಿ ತಿಳಿಸಿದೆ. ಭಾರತದಲ್ಲಿ ಹಾಗೂ ದಕ್ಷಿಣ ಏಷ್ಯಾದಲ್ಲಿ ಮುಂಗಾರು ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದ್ದು, ಅಲ್ಪಾವಧಿ ತೀವ್ರ

from Oneindia.in - thatsKannada News https://ift.tt/2VJ0YaG

«
Next
Newer Post
»
Previous
Older Post

No comments: