ಮೈಸೂರಿನಲ್ಲಿ ಅತ್ಯಾಚಾರ; ಸರ್ಕಾರದ ಕಿವಿ ಹಿಂಡಿದ ಸಿದ್ದರಾಮಯ್ಯ!
ಮೈಸೂರು, ಆಗಸ್ಟ್ 26; ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಲಲಿತಾದ್ರಿಪುರದ ಗುಡ್ಡದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಮಂಗಳವಾರ ನಡೆದ ಘಟನೆ ಬುಧವಾರ ಬೆಳಕಿಗೆ ಬಂದಿದ್ದು, ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ. ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ಕಾಂಗ್ರೆಸ್ ಬಿಜೆಪಿ ಸರ್ಕಾರದ ಮೇಲೆ ಟೀಕೆಗಳನ್ನು ಮಾಡಿದೆ. ಕಾಂಗ್ರೆಸ್ #LawlessKarnataka
from Oneindia.in - thatsKannada News https://ift.tt/2URPWjc





No comments:
Post a Comment