WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Monday, 23 August 2021

ಮುಂದಿನ ಮೂರು ದಿನ ಈ ರಾಜ್ಯಗಳಲ್ಲಿ ಅಧಿಕ ಮಳೆ ಮುನ್ಸೂಚನೆ

ನವದೆಹಲಿ, ಆಗಸ್ಟ್‌ 23: ದೇಶಾದ್ಯಂತ ಮುಂಗಾರು ಚುರುಕಾಗಿದ್ದು, ಆಗಸ್ಟ್‌ 26ರವರೆಗೂ ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರಾಖಂಡ ಹಾಗೂ ಉತ್ತರ ಪ್ರದೇಶದಲ್ಲಿ ಅಧಿಕ ಮಳೆಯಾಗುವುದಾಗಿ ತಿಳಿಸಿದೆ. ಸೋಮವಾರದಿಂದ ಈ ಎರಡು ರಾಜ್ಯಗಳಲ್ಲಿ ಮಳೆ ಹೆಚ್ಚಾಗಿ ಆಗಸ್ಟ್ 26ರವರೆಗೂ ಅಧಿಕ ಮಳೆ ಮುಂದುವರೆಯುವ ಸಾಧ್ಯತೆಯಿರುವುದಾಗಿ ತಿಳಿಸಿದೆ. ಸೋಮವಾರದಿಂದ ವಾಯವ್ಯ ಭಾರತದಲ್ಲಿ ಮಳೆ

from Oneindia.in - thatsKannada News https://ift.tt/3sRfWrD

No comments: