WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Monday, 23 August 2021

ವಿರೋಧ ಪಕ್ಷಗಳ ಸಭೆಯಲ್ಲಿ ಮತ್ತೆ ಒಗ್ಗಟ್ಟಿನ ಕೊರತೆ, ಬಿಜೆಪಿಗೆ ಪ್ಲಸ್ ಪಾಯಿಂಟ್

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ದಿನದಿಂದ ಇಂದಿನವರೆಗೂ, ವಿರೋಧ ಪಕ್ಷಗಳು ಎಷ್ಟೇ ಹೋರಾಟ ನಡೆಸಿದರೂ, ಅದಕ್ಕೊಂದು ತಾರ್ಕಿಕ ಅಂತ್ಯ ಕಾಣಿಸುವಲ್ಲಿ ವಿಫಲವಾಗಿದ್ದೇ ಹೆಚ್ಚು. ಕೆಚ್ಚಿನಿಂದ ಆರಂಭವಾಗುವ ಹೋರಾಟಗಳು ದಿನ ಕಳೆದಂತೆ ಕಿಚ್ಚನ್ನು ಕಳೆದುಕೊಂಡ ನಿದರ್ಶನಗಳು ನಮ್ಮ ಮುಂದಿವೆ. ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ನಿರ್ಣಾಯಕ ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳ ಅಸೆಂಬ್ಲಿ

from Oneindia.in - thatsKannada News https://ift.tt/3k9sere

No comments: