ಅಕ್ಟೋಬರ್ 1ರಂದು ಹೆಚ್ಚಲಿದೆ ಶಾಹೀನ್ ಚಂಡಮಾರುತದ ಅಬ್ಬರ
ನವದೆಹಲಿ, ಸೆಪ್ಟೆಂಬರ್ 30: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಇದೀಗ ಗುಲಾಬ್ ಚಂಡಮಾರುತ ಪ್ರಭಾವ ಕ್ಷೀಣಿಸುತ್ತಿದ್ದು, ಅಕ್ಟೋಬರ್ 1 ರಂದು ಶಾಹೀನ್ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದ ಈ ಜಿಲ್ಲೆಗಳಲ್ಲಿ ಅಕ್ಟೋಬರ್ 4ರವರೆಗೆ ಭಾರಿ ಮಳೆಯ ಮುನ್ಸೂಚನೆ ಹೀಗಾಗಿ ಕರ್ನಾಟಕದಲ್ಲಿ ಇಂದಿನಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ
from Oneindia.in - thatsKannada News https://ift.tt/39S6Ime





No comments:
Post a Comment