WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Thursday, 30 September 2021

ಅಕ್ಟೋಬರ್ 1ರಂದು ಹೆಚ್ಚಲಿದೆ ಶಾಹೀನ್ ಚಂಡಮಾರುತದ ಅಬ್ಬರ

ನವದೆಹಲಿ, ಸೆಪ್ಟೆಂಬರ್ 30: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಇದೀಗ ಗುಲಾಬ್ ಚಂಡಮಾರುತ ಪ್ರಭಾವ ಕ್ಷೀಣಿಸುತ್ತಿದ್ದು, ಅಕ್ಟೋಬರ್ 1 ರಂದು ಶಾಹೀನ್ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದ ಈ ಜಿಲ್ಲೆಗಳಲ್ಲಿ ಅಕ್ಟೋಬರ್ 4ರವರೆಗೆ ಭಾರಿ ಮಳೆಯ ಮುನ್ಸೂಚನೆ ಹೀಗಾಗಿ ಕರ್ನಾಟಕದಲ್ಲಿ ಇಂದಿನಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ

from Oneindia.in - thatsKannada News https://ift.tt/39S6Ime

No comments: