ಸೆಪ್ಟೆಂಬರ್ 27ರಂದು ಭಾರತ್ ಬಂದ್; ಕಾಂಗ್ರೆಸ್ ಬೆಂಬಲ
ನವದೆಹಲಿ, ಸೆಪ್ಟೆಂಬರ್ 06; ಕೃಷಿ ಕಾಯ್ದೆ ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತ ಸಂಘಟನೆಗಳು ಸೆಪ್ಟೆಂಬರ್ 27ರಂದು ಭಾರತ್ ಬಂದ್ಗೆ ಕರೆ ನೀಡಿವೆ. ಬಂದ್ಗೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ಘೋಷಣೆ ಮಾಡಿದೆ. ಎಐಸಿಸಿ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ಗೆ ಬೆಂಬಲ ಘೋಷಣೆ ಮಾಡಿದ್ದಾರೆ. ಈಗಾಗಲೇ 300ಕ್ಕೂ
from Oneindia.in - thatsKannada News https://ift.tt/3yOdeo1





No comments:
Post a Comment