WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Sunday, 26 September 2021

ಬೀದರ್‌; ಅಕ್ಟೋಬರ್ 4ರಂದು ನೇರ ಸಂದರ್ಶನ


ಬೀದರ್‌; ಅಕ್ಟೋಬರ್ 4ರಂದು ನೇರ ಸಂದರ್ಶನ




ಬೀದರ್, ಸೆಪ್ಟೆಂಬರ್ 26:  ಬೀದರ್ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಕ್ಟೋಬರ್ 4ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿ ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಅಕ್ಟೋಬರ್ 4ರ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/walk-in-interview-in-bidar-for-postal-insurance-agent-post-235204.html

No comments: