WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 8 September 2021

ಇಂಡೋನೇಷ್ಯಾದ ಜೈಲಿನಲ್ಲಿ ಅಗ್ನಿ ಅವಘಡ: ಕನಿಷ್ಠ 41 ಕೈದಿಗಳ ಸಾವು

ಜಕಾರ್ತಾ, ಸೆಪ್ಟೆಂಬರ್ 08: ಇಂಡೋನೇಷ್ಯಾದ ಜೈಲಿನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 41 ಮಂದಿ ಕೈದಿಗಳು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಅವಘಡಕ್ಕೆ ಕಾರಣವನ್ನು ತಿಳಿಯಲು ತನಿಖೆ ಕೈಗೊಳ್ಳಲಾಗಿದೆ. ಬುಧವಾರ ಮಧ್ಯರಾತ್ರಿ 1 ರಿಂದ 2 ಗಂಟೆ ವೇಳೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸದ್ಯ ಅಧಿಕಾರಿಗಳು ಇನ್ನೂ ಕಾರಾಗೃಹದಲ್ಲಿದ್ದವರನ್ನು ಸ್ಥಳಾಂತರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಮೂಲಗಳ ಪ್ರಕಾರ ಈ ಬ್ಲಾಕ್

from Oneindia.in - thatsKannada News https://ift.tt/38QR5L3

No comments: