WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Monday, 27 September 2021

ಗುಲಾಬ್ ಚಂಡಮಾರುತ: ಕರ್ನಾಟಕದ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು, ಸೆಪ್ಟೆಂಬರ್ 27: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಪಶ್ಚಿಮ ಬಂಗಾಳದಲ್ಲಿ ಗುಲಾಬ್ ಚಂಡಮಾರುತ ಸೃಷ್ಟಿಯಾಗಿದ್ದು, ಅದರ ಪರಿಣಾಮ ಕರ್ನಾಟಕದಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಬಹುತೇಕ ಕಡೆಗಳಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, 8 ಜಿಲ್ಲೆಗಳೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

from Oneindia.in - thatsKannada News https://ift.tt/3lUC5BW

No comments: