WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Saturday, 18 September 2021

ಕಲ್ಯಾಣ ಕರ್ನಾಟಕ ಭಾಗದ ಜನರ ಆಸೆ ಈಡೇರಿಸಿದ ಮುಖ್ಯಮಂತ್ರಿ ಬೊಮ್ಮಾಯಿ!

ಬೆಂಗಳೂರು, ಸೆ. 18: ಕಲ್ಯಾಣ ಕರ್ನಾಟಕ ಭಾಗದ ಜನರ ಆಸೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪರೋಕ್ಷವಾಗಿ ಈಡೇರಿಸಿದ್ದಾರೆ. ಕಲಬುರಗಿಯಿಂದ ಬೆಂಗಳೂರಿನ ಹೆಚ್.ಎಸ್.ಆರ್. ಲೇಔಟ್‌ನಲ್ಲಿ ವಸತಿ ನಿಲಯ ನಿರ್ಮಾಣಕ್ಕೆ ಆನ್‌ಲೈನ್‌ನಲ್ಲಿ ಚಾಲನೆ ನೀಡಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ಕಲಬುರಗಿಯ ಡಿ.ಎ.ಆರ್. ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅಲ್ಲಿಂದಲೇ ಬೆಂಗಳೂರಿನ ಹೆಚ್.ಎಸ್.ಆರ್. ಲೇಔಟ್‌ನ

from Oneindia.in - thatsKannada News https://ift.tt/3nGRCIg

No comments: