WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Tuesday, 21 September 2021

ಬೊಮ್ಮಾಯಿ ಮತ್ತು ಬಿಎಸ್ವೈಗೆ 'ಹೆತ್ತವರಿಗೆ ಹೆಗ್ಗಣ ಮುದ್ದು' ಎಂದ ಸಿದ್ದರಾಮಯ್ಯ

ಪ್ರಸಕ್ತ ವಿಧಾನಮಂಡಲದ ಅಧಿವೇಶನ ಯಾವುದೇ ಹೆಚ್ಚು ಗೌಜಿಗದ್ದಲವಿಲ್ಲದೇ ಸಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸದನದಲ್ಲಿ ನೀಡಿದ ಉತ್ತರಕ್ಕೆ ಸಂಬಂಧಿಸಿದಂತೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಅಸಮಾಧಾನ ವ್ಯಕ್ತ ಪಡಿಸಿದರು. ವಿಚಾರ ವಿಷಯಾಂತರಗೊಳ್ಳುತ್ತಾ ಯಡಿಯೂರಪ್ಪನವರು ರಾಜೀನಾಮೆ ನೀಡಿದ ಸನ್ನಿವೇಶವನ್ನು ಸದನವನ್ನು ಸಿದ್ದರಾಮಯ್ಯನವರು ತಂದರು. ಅದಕ್ಕೆ, ಕಾಂಗ್ರೆಸ್ ಮುಖಂಡರಾದ ರಮೇಶ್ ಕುಮಾರ್ ಮತ್ತು ಎಂ.ಬಿ.ಪಾಟೀಲ್ ಧ್ವನಿಗೂಡಿಸಿದರು. 2814 ಅನಧಿಕೃತ ದೇವಾಲಯ

from Oneindia.in - thatsKannada News https://ift.tt/3EDIh9Y

No comments: