WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 8 September 2021

ರಾಷ್ಟ್ರೀಯ ಶಿಕ್ಷಣ ನೀತಿ: ರಾಜಕೀಯವಾಗಿ ಟೀಕೆ ಮಾಡುವುದು ಸರಿಯಲ್ಲ!

ಬೆಂಗಳೂರು, ಸೆ. 08: ರಾಷ್ಟ್ರೀಯ ಶಿಕ್ಷಣ ನೀತಿ ಯಾರ ವಿರುದ್ಧವೂ ಅಲ್ಲ. ಇದು ಕೇವಲ ವಿದ್ಯಾರ್ಥಿಗಳ ಪರ ಮತ್ತು ರಾಷ್ಟ್ರದ ಪರ ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಹೇಳಿದ್ದಾರೆ. ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು (ಸ್ವಾಯತ್ತತೆ), ಮಹಾರಾಣಿ ಮಹಿಳಾ ಕಲಾ ಕಾಲೇಜು, ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು

from Oneindia.in - thatsKannada News https://ift.tt/2X6nNWH

No comments: