ಬೆಂಗಳೂರು, ಸೆ. 08: ರಾಷ್ಟ್ರೀಯ ಶಿಕ್ಷಣ ನೀತಿ ಯಾರ ವಿರುದ್ಧವೂ ಅಲ್ಲ. ಇದು ಕೇವಲ ವಿದ್ಯಾರ್ಥಿಗಳ ಪರ ಮತ್ತು ರಾಷ್ಟ್ರದ ಪರ ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಹೇಳಿದ್ದಾರೆ. ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು (ಸ್ವಾಯತ್ತತೆ), ಮಹಾರಾಣಿ ಮಹಿಳಾ ಕಲಾ ಕಾಲೇಜು, ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು
from Oneindia.in - thatsKannada News https://ift.tt/2X6nNWH
No comments:
Post a Comment